ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm