ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm