ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm