ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am