ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm