ಬ್ರೇಕಿಂಗ್ ನ್ಯೂಸ್
27-08-20 12:04 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 27: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ಹಂಚಿಕೊಂಡಿರುವ, ಕೊಹ್ಲಿ ನಾವೂ ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.
2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.
ಸದ್ಯ ವಿರಾಟ್ ಕೊಹ್ಲಿಯವರು ಐಪಿಎಲ್ನಲ್ಲಿ ಭಾಗವಹಿಸಲು ಯುಎಇಗೆ ತೆರಳಿದ್ದಾರೆ. ಸದ್ಯ ಅಲ್ಲಿ ಆರು ದಿನಗಳ ಕಾಲ ಕೆಹ್ಲಿ ಕ್ವಾರಂಟೈನ್ ಆಗಿದ್ದಾರೆ. ಆದನಂತರ ಐಪಿಎಲ್ ಸಿದ್ಧತೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದಿನಂತೆ ಕೊಹ್ಲಿ ಆರ್ಸಿಬಿ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್ನಲ್ಲಿ ಸ್ಟಾರ್ ತಂಡ ಎಂದು ಗುರುತಿಸಿಕೊಂಡಿರುವ ಆರ್ಸಿಬಿತಂಡ ಈವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm