ಬ್ರೇಕಿಂಗ್ ನ್ಯೂಸ್
11-05-21 11:40 am Headline Karnataka News Network ದೇಶ - ವಿದೇಶ
Photo credits : wired
ನವದೆಹಲಿ,ಮೇ 11: ಕೋವಿಡ್ ಎರಡನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಇಂಕ್ ಸುಮಾರು ₹110 (15 ಮಿಲಿಯನ್ ಡಾಲರ್) ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದೆ.
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್ ಟ್ವೀಟ್ ಮಾಡಿದ್ದಾರೆ.
$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕೇರ್, ಏಡ್ ಇಂಡಿಯಾ ಹಾಗೂ ಸೇವಾ ಸರ್ಕಾರೇತರ ಸಂಸ್ಥೆಗಳಿಗೆ ಈ ನೆರವು ಸಿಗಲಿದೆ.
ಕೇರ್ ಸಂಸ್ಥೆಗೆ ಸುಮಾರು ₹73 ಕೋಟಿ, ಏಡ್ ಇಂಡಿಯಾ ಹಾಗೂ ಸೇವಾ ಸಂಸ್ಥೆಗಳಿಗೆ ತಲಾ ₹17 ಕೋಟಿ ದೊರೆಯಲಿದೆ. ಮೂರು ಸಂಸ್ಥೆಗಳು ಲಸಿಕೆ, ಆಮ್ಲಜನಕ ಸೇರಿದಂತೆ ತುರ್ತು ವೈದ್ಯಕೀಯ ನೆರವಿಗೆ ಈ ದೇಣಿಗೆಯನ್ನು ಬಳಕೆ ಮಾಡಲಿವೆ.
Microblogging giant Twitter has donated USD 15 million to help address the COVID-19 crisis in India which is battling the unprecedented second wave of the deadly pandemic. Twitter CEO Jack Patrick Dorsey on Monday tweeted that the amount has been donated to three non-governmental organizations Care, Aid India, and Sewa International USA.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm