ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.
ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm