ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.


ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am