ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.


ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm