ಬ್ರೇಕಿಂಗ್ ನ್ಯೂಸ್
12-05-21 12:18 pm Headline Karnataka News Network ದೇಶ - ವಿದೇಶ
Photo credits : pharmaceutical
ನವದೆಹಲಿ,ಮೇ 12: ಭಾರತ್ ಬಯೋಟೆಕ್ನ 'ಕೋವ್ಯಾಕ್ಸಿನ್' ಕೋವಿಡ್–19 ಲಸಿಕೆಯನ್ನು ಎರಡು ವರ್ಷ ವಯಸ್ಸಿನಿಂದ 18 ವರ್ಷ ವಯೋಮಾನದವರಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲು ತಜ್ಞರ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.
ದೆಹಲಿಯ ಏಮ್ಸ್ , ಪಟನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ಟಿಟ್ಯೂಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತದೆ.


'ಮೂರನೇ ಹಂತದ ಪ್ರಯೋಗಕ್ಕೂ ಮುನ್ನ, ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ನ ಮಧ್ಯಂತರ ಅಧ್ಯಯನ ವರದಿ (ಸುರಕ್ಷತೆಗೆ ಸಂಬಂಧಿಸಿದ ದತ್ತಾಂಶ) ಜೊತೆಗೆ ಡಿಎಸ್ಎಂಬಿ ಶಿಫಾರಸುಗಳನ್ನು ಸಿಡಿಎಸ್ಸಿಒಗೆ ಸಲ್ಲಿಸಬೇಕು' ಎಂದು ಕೇಂದ್ರ ಔಷಧ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್ಸಿಒ) ಕೋವಿಡ್–19 ತಜ್ಞರ ಸಮಿತಿಯು ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ. ಎರಡು ವರ್ಷ ವಯಸ್ಸಿನ ಮಕ್ಕಳಿಂದ 18 ವರ್ಷದ ವಯೋಮಾನದವರ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತ್ ಬಯೋಟೆಕ್ ಮನವಿ ಸಲ್ಲಿಸಿತ್ತು.
ಫೆಬ್ರುವರಿ 24ರಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸಲಾಗಿತ್ತು ಹಾಗೂ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರ ಸಲ್ಲಿಸುವಂತೆ ತಿಳಿಸಲಾಗಿತ್ತು. ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಲಾಗಿದೆ.
Bharat Biotech's COVID-19 vaccine Covaxin was on Tuesday recommended by an expert panel for phase II/III clinical trial on those aged between two to 18 years, official sources said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm