ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm