ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm