ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm