ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am