ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm