ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am