ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm