ಬ್ರೇಕಿಂಗ್ ನ್ಯೂಸ್
13-05-21 05:10 pm Headline Karnataka News Network ದೇಶ - ವಿದೇಶ
Photo credits : The Hindu
ತಮಿಳುನಾಡು,ಮೇ 13: ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.
ಮೃತರ ಕುಟುಂಬದವರಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
In a major industrial mishap, four persons, three men and one woman, were killed and 10 others injured in a reactor vessel blast at a pesticides manufacturing industry in Kudikadu at the SIPCOT industrial estate in Cuddalore on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm