ಬ್ರೇಕಿಂಗ್ ನ್ಯೂಸ್
13-05-21 05:10 pm Headline Karnataka News Network ದೇಶ - ವಿದೇಶ
Photo credits : The Hindu
ತಮಿಳುನಾಡು,ಮೇ 13: ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.
ಮೃತರ ಕುಟುಂಬದವರಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
In a major industrial mishap, four persons, three men and one woman, were killed and 10 others injured in a reactor vessel blast at a pesticides manufacturing industry in Kudikadu at the SIPCOT industrial estate in Cuddalore on Thursday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm