ಬ್ರೇಕಿಂಗ್ ನ್ಯೂಸ್
14-05-21 06:33 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 14: ಕಾರು ಖರೀದಿಸುವುದಕ್ಕಾಗಿ ಮೂರು ತಿಂಗಳ ತಮ್ಮ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮಗು ಕಾಣೆಯಾಗಿರುವ ಬಗ್ಗೆ ಸಂಶಯದಿಂದ ಹೆತ್ತವರ ವಿರುದ್ಧ ಅಜ್ಜನೇ ಪೊಲೀಸ್ ದೂರು ನೀಡಿದ್ದಾರೆ. ತೀರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಪತಿಯ ಮನೆಯಿದ್ದು, ತಮ್ಮ ಮೂರು ತಿಂಗಳ ಮಗುವನ್ನು ಗುರುಸಹಾಯ್ ಗಂಜ್ ಮೂಲದ ಉದ್ಯಮಿಯೊಬ್ಬನಿಗೆ ಒಂದೂವರೆ ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ಮಗು ಸದ್ಯ ಉದ್ಯಮಿಯ ಕೈಯಲ್ಲಿದ್ದು ಹೆತ್ತವರನ್ನು ವಿಚಾರಣೆಗೆ ಕರೆಸಿದ್ದೇವೆ ಎಂದು ಠಾಣಾಧಿಕಾರಿ ಶೈಲೇಂದ್ರ ಕುಮಾರ್ ಮಿಶ್ರಾ ಟೈಂಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಅಲ್ಲದೆ, ಕೆಲವು ದಿನಗಳ ಹಿಂದೆ ದಂಪತಿ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿರುವುದನ್ನು ಪತ್ತೆ ಮಾಡಿರುವುದಾಗಿ ತಿಳಿಸಿದ್ದಾರೆ.
In a shocking incident, a couple in Kannauj district of Uttar Pradesh allegedly sold their newborn baby to purchase a second-hand car. The maternal grandparents of the child approached the Tirwa Kotwali police station on Thursday (May 13) to lodge a complaint against the parents for allegedly selling their newborn son to a businessman for Rs 1.5 lakh.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am