ಬ್ರೇಕಿಂಗ್ ನ್ಯೂಸ್
14-05-21 06:33 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 14: ಕಾರು ಖರೀದಿಸುವುದಕ್ಕಾಗಿ ಮೂರು ತಿಂಗಳ ತಮ್ಮ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮಗು ಕಾಣೆಯಾಗಿರುವ ಬಗ್ಗೆ ಸಂಶಯದಿಂದ ಹೆತ್ತವರ ವಿರುದ್ಧ ಅಜ್ಜನೇ ಪೊಲೀಸ್ ದೂರು ನೀಡಿದ್ದಾರೆ. ತೀರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಪತಿಯ ಮನೆಯಿದ್ದು, ತಮ್ಮ ಮೂರು ತಿಂಗಳ ಮಗುವನ್ನು ಗುರುಸಹಾಯ್ ಗಂಜ್ ಮೂಲದ ಉದ್ಯಮಿಯೊಬ್ಬನಿಗೆ ಒಂದೂವರೆ ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ಮಗು ಸದ್ಯ ಉದ್ಯಮಿಯ ಕೈಯಲ್ಲಿದ್ದು ಹೆತ್ತವರನ್ನು ವಿಚಾರಣೆಗೆ ಕರೆಸಿದ್ದೇವೆ ಎಂದು ಠಾಣಾಧಿಕಾರಿ ಶೈಲೇಂದ್ರ ಕುಮಾರ್ ಮಿಶ್ರಾ ಟೈಂಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಅಲ್ಲದೆ, ಕೆಲವು ದಿನಗಳ ಹಿಂದೆ ದಂಪತಿ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿರುವುದನ್ನು ಪತ್ತೆ ಮಾಡಿರುವುದಾಗಿ ತಿಳಿಸಿದ್ದಾರೆ.
In a shocking incident, a couple in Kannauj district of Uttar Pradesh allegedly sold their newborn baby to purchase a second-hand car. The maternal grandparents of the child approached the Tirwa Kotwali police station on Thursday (May 13) to lodge a complaint against the parents for allegedly selling their newborn son to a businessman for Rs 1.5 lakh.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm