ಬ್ರೇಕಿಂಗ್ ನ್ಯೂಸ್
14-05-21 06:33 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 14: ಕಾರು ಖರೀದಿಸುವುದಕ್ಕಾಗಿ ಮೂರು ತಿಂಗಳ ತಮ್ಮ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮಗು ಕಾಣೆಯಾಗಿರುವ ಬಗ್ಗೆ ಸಂಶಯದಿಂದ ಹೆತ್ತವರ ವಿರುದ್ಧ ಅಜ್ಜನೇ ಪೊಲೀಸ್ ದೂರು ನೀಡಿದ್ದಾರೆ. ತೀರ್ವಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಪತಿಯ ಮನೆಯಿದ್ದು, ತಮ್ಮ ಮೂರು ತಿಂಗಳ ಮಗುವನ್ನು ಗುರುಸಹಾಯ್ ಗಂಜ್ ಮೂಲದ ಉದ್ಯಮಿಯೊಬ್ಬನಿಗೆ ಒಂದೂವರೆ ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ಮಗು ಸದ್ಯ ಉದ್ಯಮಿಯ ಕೈಯಲ್ಲಿದ್ದು ಹೆತ್ತವರನ್ನು ವಿಚಾರಣೆಗೆ ಕರೆಸಿದ್ದೇವೆ ಎಂದು ಠಾಣಾಧಿಕಾರಿ ಶೈಲೇಂದ್ರ ಕುಮಾರ್ ಮಿಶ್ರಾ ಟೈಂಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಅಲ್ಲದೆ, ಕೆಲವು ದಿನಗಳ ಹಿಂದೆ ದಂಪತಿ ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿರುವುದನ್ನು ಪತ್ತೆ ಮಾಡಿರುವುದಾಗಿ ತಿಳಿಸಿದ್ದಾರೆ.
In a shocking incident, a couple in Kannauj district of Uttar Pradesh allegedly sold their newborn baby to purchase a second-hand car. The maternal grandparents of the child approached the Tirwa Kotwali police station on Thursday (May 13) to lodge a complaint against the parents for allegedly selling their newborn son to a businessman for Rs 1.5 lakh.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am