ಬ್ರೇಕಿಂಗ್ ನ್ಯೂಸ್
16-05-21 09:27 pm Headline Karnataka News Network ದೇಶ - ವಿದೇಶ
ಗಾಜಾ, ಮೇ 16: ಪ್ಯಾಲೆಸ್ತೀನ್ ದೇಶದ ಗಾಜಾ ಪಟ್ಟಿಯ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು , ಇಂದು ಕೆಲವೇ ನಿಮಿಷಗಳ ಅಂತರದಲ್ಲಿ ಬಾಂಬೆಸೆದು ಗಾಜಾದಲ್ಲಿದ್ದ ತ್ರಿವಳಿ ಕಟ್ಟಡಗಳನ್ನು ಧ್ವಂಸ ಮಾಡಿದೆ. ಘಟನೆಯಲ್ಲಿ ಕನಿಷ್ಠ 42 ಮಂದಿ ಸಾವಿಗೀಡಾಗಿದ್ದಾರೆ.
ಇದೇ ವೇಳೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ಯಾಲೆಸ್ತೀನ್ ಮೇಲಿನ ದಾಳಿ ಮುಂದುವರಿಯಲಿದೆ. ಗಾಜಾ ಉಗ್ರರು ಭಾರೀ ಬೆಲೆ ತೆರಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.


ಗಾಜಾ ನಗರದಲ್ಲಿದ್ದ ಮೂರು ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆದಿದ್ದು , ಕೆಲವೇ ನಿಮಿಷಗಳ ಅಂತರದಲ್ಲಿ ನೋಡ ನೋಡುತ್ತಲೇ 50 ಮೀಟರ್ ಎತ್ತರದ ಕಟ್ಟಡಗಳು ಕುಸಿದು ಬಿದ್ದ ವಿಡಿಯೋ ವೈರಲ್ ಆಗಿದೆ.
ಇಸ್ರೇಲ್ ಮಿಲಿಟರಿ ಮಾಹಿತಿ ಪ್ರಕಾರ, ಗಾಜಾದ ಹಮಾಸ್ ಉಗ್ರರ ನಾಯಕ ಯಾಹಿಯೇ ಸಿನ್ವರ್ ಮನೆ ಇದ್ದ ಕಟ್ಟಡಕ್ಕೆ ದಾಳಿ ನಡೆಸಲಾಗಿದೆ. ದಕ್ಷಿಣ ಗಾಜಾದ ಖಾನ್ ಯೂನಿಸ್ ನಗರದ ಕಟ್ಟಡಕ್ಕೆ ದಾಳಿ ನಡೆದಿತ್ತು. ಉಗ್ರ ಸಂಘಟನೆಯ ನಾಯಕರು ತಲೆಮರೆಸಿಕೊಂಡಿದ್ದು, ಎರಡು ದಿನಗಳಲ್ಲಿ ನಾಯಕರನ್ನು ಗುರಿಯಾಗಿಸಿ ಮೂರನೇ ಬಾರಿಗೆ ಇಸ್ರೇಲ್ ದಾಳಿ ನಡೆಸಿದೆ.
Israeli airstrikes on Gaza City flattened three buildings and killed at least 42 people Sunday, medics said, as Israeli Prime Minister Benjamin Netanyahu signalled the fighting between Israel and Palestinians in Gaza would continue despite international efforts to broker a cease-fire.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am