ಬ್ರೇಕಿಂಗ್ ನ್ಯೂಸ್
16-05-21 10:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಚೀನಾದಿಂದಲೂ ನೆರವು ಹರಿದು ಬಂದಿದೆ. ಚೀನಾದಿಂದ 100 ಟನ್ ತೂಕದ 3600 ಕಾನ್ಸಂಟ್ರೇಟರ್ ಆಮ್ಲಜನಕದ ಘಟಕಗಳನ್ನು ವಿಮಾನ ಹೊತ್ತು ತಂದಿದ್ದು, ದೆಹಲಿಯಲ್ಲಿ ಇಳಿಸಿದೆ.
ಚೀನಾದ ಹ್ಯಾಂಗ್ ಝೂ ವಿಮಾನ ನಿಲ್ದಾಣದಿಂದ ಬೋಯಿಂಗ್ ವಿಮಾನ 747-400 ಬೃಹತ್ ವಿಮಾನದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರನ್ನು ತರಲಾಗಿದ್ದು ಮುಂದಿನ ಒಂದು ವಾರದಲ್ಲಿ ಮತ್ತಷ್ಟು ಔಷಧಿ, ಆಮ್ಲಜನಕ ಇನ್ನಿತರ ವಸ್ತುಗಳು ದೆಹಲಿಗೆ ಬರಲಿದೆ ಎನ್ನಲಾಗುತ್ತಿದೆ.

ಜಂಬೋ ಚಾರ್ಟರ್ ವಿಮಾನ ಇಂದು ಮಧ್ಯಾಹ್ನ 3.15ಕ್ಕೆ ದೆಹಲಿ ವಿಮಾನದಲ್ಲಿ ಲ್ಯಾಂಡ್ ಆಗಿದ್ದು, ನೂರು ಟನ್ ನಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿದ್ದವು. ಭಾರತ- ಚೀನಾ ನಡುವಿನ ದ್ವಿಪಕ್ಷೀಯ ಒಪ್ಪಂದದಂತೆ ಈ ನೆರವು ಹರಿದು ಬಂದಿದೆ. ಇದರಂತೆ, ಮತ್ತಷ್ಟು ವೈದ್ಯಕೀಯ ವಸ್ತುಗಳನ್ನು ತರಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿರುವ ಬೋಲ್ಲೋರ್ ಲಾಜಿಸ್ಟಿಕ್ಸ್ ಇಂಡಿಯಾ ಕಂಪನಿ ಗುತ್ತಿಗೆ ಪಡೆದಿದೆ.
ಈಗ ಬಂದಿರುವ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಹೆಚ್ಚು ಆಪತ್ತಿಗೊಳಗಾಗಿರುವ ನಗರಗಳಿಗೆ ಪೂರೈಸಲು ನಿರ್ಧರಿಸಲಾಗಿದೆ.
Chinese President Xi Jinping on Friday expressed serious concern on the coronavirus pandemic in India and offered to help fight the outbreak in a message to Prime Minister Narendra Modi.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm