ಬ್ರೇಕಿಂಗ್ ನ್ಯೂಸ್
16-05-21 10:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಚೀನಾದಿಂದಲೂ ನೆರವು ಹರಿದು ಬಂದಿದೆ. ಚೀನಾದಿಂದ 100 ಟನ್ ತೂಕದ 3600 ಕಾನ್ಸಂಟ್ರೇಟರ್ ಆಮ್ಲಜನಕದ ಘಟಕಗಳನ್ನು ವಿಮಾನ ಹೊತ್ತು ತಂದಿದ್ದು, ದೆಹಲಿಯಲ್ಲಿ ಇಳಿಸಿದೆ.
ಚೀನಾದ ಹ್ಯಾಂಗ್ ಝೂ ವಿಮಾನ ನಿಲ್ದಾಣದಿಂದ ಬೋಯಿಂಗ್ ವಿಮಾನ 747-400 ಬೃಹತ್ ವಿಮಾನದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರನ್ನು ತರಲಾಗಿದ್ದು ಮುಂದಿನ ಒಂದು ವಾರದಲ್ಲಿ ಮತ್ತಷ್ಟು ಔಷಧಿ, ಆಮ್ಲಜನಕ ಇನ್ನಿತರ ವಸ್ತುಗಳು ದೆಹಲಿಗೆ ಬರಲಿದೆ ಎನ್ನಲಾಗುತ್ತಿದೆ.

ಜಂಬೋ ಚಾರ್ಟರ್ ವಿಮಾನ ಇಂದು ಮಧ್ಯಾಹ್ನ 3.15ಕ್ಕೆ ದೆಹಲಿ ವಿಮಾನದಲ್ಲಿ ಲ್ಯಾಂಡ್ ಆಗಿದ್ದು, ನೂರು ಟನ್ ನಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿದ್ದವು. ಭಾರತ- ಚೀನಾ ನಡುವಿನ ದ್ವಿಪಕ್ಷೀಯ ಒಪ್ಪಂದದಂತೆ ಈ ನೆರವು ಹರಿದು ಬಂದಿದೆ. ಇದರಂತೆ, ಮತ್ತಷ್ಟು ವೈದ್ಯಕೀಯ ವಸ್ತುಗಳನ್ನು ತರಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿರುವ ಬೋಲ್ಲೋರ್ ಲಾಜಿಸ್ಟಿಕ್ಸ್ ಇಂಡಿಯಾ ಕಂಪನಿ ಗುತ್ತಿಗೆ ಪಡೆದಿದೆ.
ಈಗ ಬಂದಿರುವ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಹೆಚ್ಚು ಆಪತ್ತಿಗೊಳಗಾಗಿರುವ ನಗರಗಳಿಗೆ ಪೂರೈಸಲು ನಿರ್ಧರಿಸಲಾಗಿದೆ.
Chinese President Xi Jinping on Friday expressed serious concern on the coronavirus pandemic in India and offered to help fight the outbreak in a message to Prime Minister Narendra Modi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm