ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm