ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm