ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm