ಬ್ರೇಕಿಂಗ್ ನ್ಯೂಸ್
18-05-21 05:12 pm Headline Karnataka News Network ದೇಶ - ವಿದೇಶ
Photo credits : sakshi
ಹೈದರಾಬಾದ್, ಮೇ 18: ಹೈದರಾಬಾದ್ ಮೂಲದ ಸಾಫ್ಟ್ ವೇರ್ ಪದವೀಧರೆಯೊಬ್ಬಳು ಅಮೆರಿಕಾದ ಪ್ರತಿಷ್ಠಿತ ಕಂಪನಿ ಮೈಕ್ರೋಸಾಫ್ಟ್ ನಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ವಾರ್ಷಿಕ ಎರಡು ಕೋಟಿ ಸಂಬಳದ ಆಫರ್ ಪಡೆದಿದ್ದಾಳೆ.
ದೀಪ್ತಿ ನಕುರ್ತಿ ಎನ್ನುವ ಹೆಸರಿನ ಐಐಟಿ ಪದವೀಧರೆ ಕಂಪನಿ ಸೇರುವಾಗಲೇ ಅತಿ ದುಬಾರಿ ಆಫರ್ ಪಡೆದಿರುವಾಕೆ. ಮೈಕ್ರೋಸಾಫ್ಟ್ ಕಂಪನಿಯಲ್ಲಿ ಗ್ರೇಡ್ – 2 ಇಂಜಿನಿಯರ್ ಆಗಿ ಆಯ್ಕೆಯಾಗಿರುವ ದೀಪ್ತಿ ಸಾಫ್ಟ್ ವೇರ್ ಡೆವಲಪರ್ ಆಗಿ ಹುದ್ದೆ ಪಡೆದಿದ್ದಾರೆ.
ಅಮೆರಿಕಾದ ಫ್ಲಾರಿಡಾ ಯುನಿವರ್ಸಿಟಿಯಲ್ಲಿ ಎಂಎಸ್ (ಕಂಪ್ಯೂಟರ್) ಪೂರೈಸಿರುವ ದೀಪ್ತಿಗೆ ಇದಕ್ಕೂ ಮೊದಲೇ ಹಲವು ಬಹುರಾಷ್ಟ್ರೀಯ ಕಂಪೆನಿಗಳಿಂದ ಆಫರ್ ಬಂದಿತ್ತು. ಆದರೆ, ಮೈಕ್ರೋಸಾಫ್ಟ್ ಆಫರನ್ನು ಸ್ವೀಕರಿಸಿದ್ದು ಸಾಫ್ಟ್ ವೇರ್ ಡೆವಲಪರ್ ಆಗಿ ಕೇರಿಯರ್ ಆರಂಭಿಸಿದ್ದಾರೆ. ಮೇ 17ಕ್ಕೆ ಮೈಕ್ರೋಸಾಫ್ಟ್ ಕಂಪನಿಯ ಹುದ್ದೆಗೆ ಸೇರಿಕೊಂಡಿದ್ದಾರೆ.




ಫ್ಲಾರಿಡಾ ವಿವಿಯಿಂದ 300 ಮಂದಿ ವಿದ್ಯಾರ್ಥಿಗಳು ಬೇರೆ ಬೇರೆ ಹುದ್ದೆಗಳಿಗೆ ಆಯ್ಕೆಯಾಗಿದ್ದು ಅತಿ ಹೆಚ್ಚು ಸಂಬಳದ ಆಫರ್ ಪಡೆದಿದ್ದು ದೀಪ್ತಿ ಮಾತ್ರ. ಇದಕ್ಕೂ ಮುನ್ನ ಹೈದರಾಬಾದ್ ನಲ್ಲಿ ಒಸ್ಮಾನಿಯಾ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪೂರೈಸಿದ್ದ ದೀಪ್ತಿ ಆಬಳಿಕ ಅಮೆರಿಕ ಮೂಲದ ಜೆಪಿ ಮೋರ್ಗನ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.
ಕಂಪನಿಯಲ್ಲಿ ಮೂರು ವರ್ಷ ಕೆಲಸ ಮಾಡಿದ್ದು, ಆನಂತರ ಉನ್ನತ ವ್ಯಾಸಂಗಕ್ಕೆ ಬಯಸಿದ್ದ ದೀಪ್ತಿಗೆ ಮತ್ತೊಂದು ಆಫರ್ ಬಂದಿತ್ತು. ಫ್ಲಾರಿಡಾ ಯುನಿವರ್ಸಿಟಿಯಿಂದ ಉಚಿತ ಸ್ಕಾಲರ್ ಶಿಪ್ ಪಡೆದಿದ್ದು ಪ್ಲಸ್ ಆಗಿತ್ತು. ಎಂಎಸ್ ಪ್ರೋಗ್ರಾಮ್ ವಿಚಾರದಲ್ಲಿ ದೀಪ್ತಿ ಫ್ಲಾರಿಡಾ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದು ಇದೀಗ ಅಲ್ಲಿಂದಲೇ ದೊಡ್ಡ ಹುದ್ದೆಗೆ ಆಯ್ಕೆಯಾಗಿದ್ದಾಳೆ.
Hyderabad girl Narkuti Deepti bagged a job offer from Microsoft with a whopping salary of Rs 2 crore per annum. Deepti got a job as Software Development Engineer in the IT giant. Deepti, after completing her Bachelors in Engineering from Osmania College of Engineering moved to the United States to pursue Masters of Science (MS).
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm