ಬ್ರೇಕಿಂಗ್ ನ್ಯೂಸ್
19-05-21 12:09 pm Headline Karnataka News Network ದೇಶ - ವಿದೇಶ
Photo credits : Facebook
ಲಕ್ನೋ, ಮೇ 19 : ಉತ್ತರ ಪ್ರದೇಶ ಕಂದಾಯ ಖಾತೆ ಸಚಿವರಾಗಿದ್ದ ವಿಜಯ್ ಕಶ್ಯಪ್ (56) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮುಜಾಫರ್ ನಗರ ಜಿಲ್ಲೆಯ ಚಾರ್ತವಾಲ್ ಅಸೆಂಬ್ಲಿ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ ಗುರ್ಗಾಂವ್ ನಲ್ಲಿ ಮೇದಾಂತ ಹಾಸ್ಪಿಟಲ್ ನಲ್ಲಿ ದಾಖಲಾಗಿದ್ದರು. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡ ಮೂರನೇ ಸಚಿವ ಕಶ್ಯಪ್. ಕಳೆದ ಬಾರಿ ಕೊರೊನಾದಿಂದಾಗಿ ಸಚಿವ ಸ್ಥಾನದಲ್ಲಿದ್ದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾಣ್ ಎಂಬವರು ಸಾವು ಕಂಡಿದ್ದರು.
ಕಶ್ಯಪ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಕಂಬನಿ ಮಿಡಿದಿದ್ದಾರೆ. ತಮ್ಮ ಇಡೀ ಜೀವನವನ್ನು ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿದ್ದ ಕಶ್ಯಪ್ ತಳಮಟ್ಟದಲ್ಲಿ ಉತ್ತಮ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಎಂದು ಮೋದಿ ಸ್ಮರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಬಾರಿ ನಾಲ್ಕು ಶಾಸಕರು ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಆರೋಗ್ಯ ಸೇವೆಯ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಛಾಟಿ ಬೀಸಿತ್ತು.
भाजपा नेता और उत्तर प्रदेश सरकार में मंत्री विजय कश्यप जी के निधन से अत्यंत दुख हुआ है। वे जमीन से जुड़े नेता थे और सदा जनहित के कार्यों में समर्पित रहे। शोक की इस घड़ी में उनके परिजनों और प्रशंसकों के प्रति मेरी संवेदनाएं। ओम शांति!
— Narendra Modi (@narendramodi) May 18, 2021
Uttar Pradesh Minister of State for Revenue and Flood Control Vijay Kashyap died from coronavirus at a Gurgaon hospital on Tuesday. Kashyap (56), who was an MLA from Muzaffarnagar’s Charthawal Assembly seat, died at Gurgaon’s Medanta Hospital.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm