ಬ್ರೇಕಿಂಗ್ ನ್ಯೂಸ್
19-05-21 04:37 pm Headline Karnataka News Network ದೇಶ - ವಿದೇಶ
Photo credits : Business-Standard
ಅಹಮದಾಬಾದ್, ಮೇ 19 : ‘ಗುಜರಾತ್ನ 12 ಜಿಲ್ಲೆಗಳಲ್ಲಿ ‘ತೌಕೆ’ ಚಂಡಮಾರುತದಿಂದಾಗಿ ಈವರೆಗೆ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.
ಅಮ್ರೇಲಿ ಜಿಲ್ಲೆಯ ಸೌರಾಷ್ಟ್ರ ಪ್ರದೇಶದಲ್ಲಿ 15 ಮಂದಿ, ಭಾವ್ನಗರ ಮತ್ತು ಗಿರ್ ಸೋಮನಾಥದಲ್ಲಿ ತಲಾ 8 ಮಂದಿ, ಅಹಮದಾಬಾದ್ನಲ್ಲಿ ಐವರು ಮತ್ತು ಕೇದಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆನಂದ್, ವಡೋದರಾ,ಸೂರತ್, ವಲ್ಸಾಡ್, ರಾಜ್ಕೋಟ್, ನವಸಾರಿ, ಪಂಚಮಹಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಗುಜರಾತ್ ತುರ್ತು ಕಾರ್ಯಾಚರಣಾ ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದರು.
ಕರಾವಳಿಯ ಮೂಲಕ ತೌಕೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸಿದೆ.
ಪ್ರಧಾನಿಯಿಂದ ವೈಮಾನಿಕ ಸಮೀಕ್ಷೆ;
ಗುಜರಾತ್ ಹಾಗೂ ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನಲ್ಲಿ ತೌಕೆ ಚಂಡಮಾರುತದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು.
ದೆಹಲಿಯಿಂದ ಭಾವ್ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಿರ್–ಸೋಮನಾಥ್, ಭಾವ್ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ದೆಹಲಿಯಿಂದ ಭಾವ್ನಗರಕ್ಕೆ ಮಧ್ಯಾಹ್ನ ಬಂದಿಳಿದ ನಂತರ ಅವರು, ಉನಾ, ದಿಯು, ಜಾಫರಾಬಾದ್ ಹಾಗೂ ಮಹುವಾ ಪ್ರದೇಶಗಳಲ್ಲಿ ಆಗಿರುವ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಿರ್–ಸೋಮನಾಥ್, ಭಾವ್ನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ದಿಯು ಮತ್ತು ಉನಾ ಪಟ್ಟಣದ ನಡುವೆ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಈ ಕುರಿತು ಅವರು ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
Undertook an aerial survey over parts of Gujarat and Diu to assess the situation in the wake of Cyclone Tauktae. Central Government is working closely with all the states affected by the cyclone. pic.twitter.com/wGgM6sl8Ln
— Narendra Modi (@narendramodi) May 19, 2021
As many as 45 people have been killed due to cyclone Tauktae across 12 districts of Gujarat, officials said Wednesday. 15 deaths were reported from Amreli district in the Saurashtra region, the worst affected in the cyclone that crossed the state coast as an extremely severe cyclonic storm on Monday night and completed landfall around 1.30 am Tuesday, officials said.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm