ಬ್ರೇಕಿಂಗ್ ನ್ಯೂಸ್
28-08-20 01:15 pm Dhruthi Anchan - Correspondant ದೇಶ - ವಿದೇಶ
ಮುಂಬೈ, ಆಗಸ್ಟ್ 27: ಫ್ಯಾಮಿಲಿ ಪ್ಯಾಕ್ ಐಸ್ಕ್ರೀಮ್ಗೆ ಗ್ರಾಹಕರೊಬ್ಬರ ಬಳಿ ದರಕ್ಕಿಂತ ೧೦ ರೂ.ಗಳನ್ನು ಹೆಚ್ಚುವರಿಯಾಗಿ ವಸೂಲಿ ಮಾಡಿದ್ದಕ್ಕಾಗಿ ಮುಂಬೈನ ಸೆಂಟ್ರಲ್ ಶಗುನ್ ವೆಜ್ ರೆಸ್ಟೋರೆಂಟ್ಗೆ ಜಿಲ್ಲಾ ಗ್ರಾಹಕ ವೇದಿಕೆ ೨ ಲಕ್ಷ ರೂ. ದಂಡ ವಿಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಆರು ವರ್ಷಗಳ ಹಿಂದೆ ಅಂಗಡಿ ಮಾಲಿಕರು ಗ್ರಾಹಕನ ಬಳಿಯಲ್ಲಿ ಎಂ ಆರ್ ಪಿ ರೇಟ್ ೧೬೫ ರೂ. ಗಳ ಬದಲು ೧೭೫ ರೂ.ಗಳನ್ನು ಪಡೆದಿತ್ತು. ಈ ಕುರಿತು ರೆಸ್ಟೋರೆಂಟ್ರವರ ಬಳಿ ವಿಚಾರಿಸಿದಾಗ, ಐಸ್ಕ್ರೀಮ್ ತೆಗೆದಿಡಲು ವೆಚ್ಚ ತಗಲುವುದಲ್ಲದೆ, ಅಂಗಡಿ ಹಾಗೂ ರೆಸ್ಟೋರೆಂಟ್ ನಡುವೆ ವ್ಯತ್ಯಾಸ ಇದೆಯೆಂದು ಹೇಳಿತ್ತು. ಆದರೆ ಗ್ರಾಹಕ ತಾವು ಹೋಟೆಲ್ನ ಬೇರೆ ಯಾವುದೇ ಸೇವೆಯಾಗಲಿ ಅಥವಾ ಅಲ್ಲಿನ ವಸ್ತುವನ್ನಾಗಲಿ ಬಳಸಿಲ್ಲ. ಕೌಂಟರ್ನಿಂದಲೆ ಐಸ್ ಕ್ರೀಂ ತೆಗೆದುಕೊಂಡು ಹೋಗಿದ್ದಾಗಿ ದೂರಿನಲ್ಲಿ ಹೇಳಿದ್ದರು.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭಾಸ್ಕರ್ ಜಾಧವ್ ಎಂಬುವವರು ದೂರುದಾರರಾಗಿದ್ದು, ಇವರು ಜೂನ್ ೮,೨೦೧೪ ರಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಮನೆಯಲ್ಲಿದ್ದ ಅತಿಥಿಗಳಿಗೆಂದು ಐಸ್ ಕ್ರೀಂ ಖರೀದಿಸಲು ರೆಸ್ಟೋರೆಂಟ್ಗೆ ಹೋಗಿದ್ದಾಗಿ ಹಾಗೂ ತಮಗೆ ಒಂದರ ಬೆಲೆಗೆ ಎರಡು ಫ್ಯಾಮಿಲಿ ಪ್ಯಾಕ್ ದೊರೆತಿದ್ದರೂ ದರ ಹಾಗೂ ಹೆಚ್ಚುವರಿ ಬಿಲ್ ನೋಡಿ ಆಘಾತವಾಯಿತು ಎಂದು ದೂರಿನಲ್ಲಿ ಹೇಳಿದ್ದರು.
ಇವುಗಳನ್ನೆಲ್ಲಾ ಪರಿಶೀಲಿಸಿದ ಗ್ರಾಹಕ ವೇದಿಕೆ ಹೆಚ್ಚುವರಿ ದರ ವಿಧಿಸಿದ್ದು ಸರಿಯಲ್ಲ ಎಂದು ರೆಸ್ಟೋರೆಂಟ್ಗೆ ದಂಡ ವಿಧಿಸಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm