ಬ್ರೇಕಿಂಗ್ ನ್ಯೂಸ್
28-08-20 01:15 pm Dhruthi Anchan - Correspondant ದೇಶ - ವಿದೇಶ
ಮುಂಬೈ, ಆಗಸ್ಟ್ 27: ಫ್ಯಾಮಿಲಿ ಪ್ಯಾಕ್ ಐಸ್ಕ್ರೀಮ್ಗೆ ಗ್ರಾಹಕರೊಬ್ಬರ ಬಳಿ ದರಕ್ಕಿಂತ ೧೦ ರೂ.ಗಳನ್ನು ಹೆಚ್ಚುವರಿಯಾಗಿ ವಸೂಲಿ ಮಾಡಿದ್ದಕ್ಕಾಗಿ ಮುಂಬೈನ ಸೆಂಟ್ರಲ್ ಶಗುನ್ ವೆಜ್ ರೆಸ್ಟೋರೆಂಟ್ಗೆ ಜಿಲ್ಲಾ ಗ್ರಾಹಕ ವೇದಿಕೆ ೨ ಲಕ್ಷ ರೂ. ದಂಡ ವಿಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಆರು ವರ್ಷಗಳ ಹಿಂದೆ ಅಂಗಡಿ ಮಾಲಿಕರು ಗ್ರಾಹಕನ ಬಳಿಯಲ್ಲಿ ಎಂ ಆರ್ ಪಿ ರೇಟ್ ೧೬೫ ರೂ. ಗಳ ಬದಲು ೧೭೫ ರೂ.ಗಳನ್ನು ಪಡೆದಿತ್ತು. ಈ ಕುರಿತು ರೆಸ್ಟೋರೆಂಟ್ರವರ ಬಳಿ ವಿಚಾರಿಸಿದಾಗ, ಐಸ್ಕ್ರೀಮ್ ತೆಗೆದಿಡಲು ವೆಚ್ಚ ತಗಲುವುದಲ್ಲದೆ, ಅಂಗಡಿ ಹಾಗೂ ರೆಸ್ಟೋರೆಂಟ್ ನಡುವೆ ವ್ಯತ್ಯಾಸ ಇದೆಯೆಂದು ಹೇಳಿತ್ತು. ಆದರೆ ಗ್ರಾಹಕ ತಾವು ಹೋಟೆಲ್ನ ಬೇರೆ ಯಾವುದೇ ಸೇವೆಯಾಗಲಿ ಅಥವಾ ಅಲ್ಲಿನ ವಸ್ತುವನ್ನಾಗಲಿ ಬಳಸಿಲ್ಲ. ಕೌಂಟರ್ನಿಂದಲೆ ಐಸ್ ಕ್ರೀಂ ತೆಗೆದುಕೊಂಡು ಹೋಗಿದ್ದಾಗಿ ದೂರಿನಲ್ಲಿ ಹೇಳಿದ್ದರು.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭಾಸ್ಕರ್ ಜಾಧವ್ ಎಂಬುವವರು ದೂರುದಾರರಾಗಿದ್ದು, ಇವರು ಜೂನ್ ೮,೨೦೧೪ ರಂದು ಡಿಬಿ ಮಾರ್ಗ್ ಪೊಲೀಸ್ ಠಾಣೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಮನೆಯಲ್ಲಿದ್ದ ಅತಿಥಿಗಳಿಗೆಂದು ಐಸ್ ಕ್ರೀಂ ಖರೀದಿಸಲು ರೆಸ್ಟೋರೆಂಟ್ಗೆ ಹೋಗಿದ್ದಾಗಿ ಹಾಗೂ ತಮಗೆ ಒಂದರ ಬೆಲೆಗೆ ಎರಡು ಫ್ಯಾಮಿಲಿ ಪ್ಯಾಕ್ ದೊರೆತಿದ್ದರೂ ದರ ಹಾಗೂ ಹೆಚ್ಚುವರಿ ಬಿಲ್ ನೋಡಿ ಆಘಾತವಾಯಿತು ಎಂದು ದೂರಿನಲ್ಲಿ ಹೇಳಿದ್ದರು.
ಇವುಗಳನ್ನೆಲ್ಲಾ ಪರಿಶೀಲಿಸಿದ ಗ್ರಾಹಕ ವೇದಿಕೆ ಹೆಚ್ಚುವರಿ ದರ ವಿಧಿಸಿದ್ದು ಸರಿಯಲ್ಲ ಎಂದು ರೆಸ್ಟೋರೆಂಟ್ಗೆ ದಂಡ ವಿಧಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm