ಬ್ರೇಕಿಂಗ್ ನ್ಯೂಸ್
21-05-21 03:15 pm Headline Karnataka News Network ದೇಶ - ವಿದೇಶ
Photo credits : Representative Image
ಮುಂಬೈ,ಮೇ 21: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸ್ ಪಡೆಯ ಸಿ–60 ಕಮಾಂಡೊಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಕನಿಷ್ಠ 13 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಎಟಪಲ್ಲಿಯ ಕೊಟ್ಟಾಮಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ನಕ್ಸಲರು ಸಭೆ ಸೇರಿದ್ದ ಸಂದರ್ಭದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಡಿಐಜಿ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದರು.

ನಿಖರ ಮಾಹಿತಿ ಮೇರೆಗೆ ಸಿ–60 ಕಮಾಂಡೊಗಳನ್ನು ಒಳಗೊಂಡ ಪೊಲೀಸ್ ಪಡೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಕ್ಸಲರು ಮೊದಲು ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿಯಾಗಿ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಈ ನಡುವೆ ಕೆಲವು ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಅವರು ಹೇಳಿದರು.
As many as 13 Maoists were killed in an encounter with security forces in a forest between Potegaon and Rajoli in eastern Vidarbha's Gadchiroli on Friday. The encounter is underway between the C-60 unit of Maharashtra Police and Naxals.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm