ಬ್ರೇಕಿಂಗ್ ನ್ಯೂಸ್
21-05-21 03:43 pm Headline Karnataka News Network ದೇಶ - ವಿದೇಶ
ಕಲಬುರ್ಗಿ, ಮೇ 21 : ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಲು ಕಾಂಗ್ರೆಸ್ಸಿಗರ ನೀಚ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದ್ದಾರೆ.
ಇಲ್ಲಿನ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಅವರು ಮಾತನಾಡಿದರು. ದೇಶದ ಲಸಿಕೆ ಬಗ್ಗೆ ಆರಂಭದಲ್ಲಿ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಲಸಿಕೆ ಪರಿಣಾಮಕಾರಿ ಅಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದಾಗಿ ಲಸಿಕೆ ಪಡೆಯಲು ಹಲವರು ಹಿಂಜರಿದಿದ್ದರಿಂದ ಈಗ ಸೋಂಕು ಹೆಚ್ಚುವಂತಾಗಿದೆ. ಸೋಂಕಿನ ಕಾರಣ ಸಾವಿನ ಪ್ರಮಾಣವೂ ಹೆಚ್ಚಾಗಿದೆ ಎಂದು ದೂರಿದರು.


ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಅವರ ಹೇಳಿಕೆ ಸತ್ಯವಾಗಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ ಎಂದು ನಳಿನ್ ಆರೋಪಿಸಿದರು.

ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದುಕೊಂಡು ಜನರಿಗೆ ಲಸಿಕೆ ಪಡೆಯಲು ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಕೂಡ ಈ ರೀತಿಯ ಆರೋಪಗಳಿಂದ ಹೊರತಾಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಕಾಂಗ್ರೆಸಿಗರು ಮಾಡುತ್ತಿರುವ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಮೂದಲಿಸಿದರು.
The dirty politics of Congress is the reason for the widespread of Coronavirus in India mocks Naleen Kumar Kateel during a BJP led program in Kalaburgi
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am