ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm