ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm