ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm