ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am