ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.
"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm