ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm