ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm