ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am