ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm