ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am