ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm