ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm