ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm