ಬ್ರೇಕಿಂಗ್ ನ್ಯೂಸ್
25-05-21 02:49 pm Headline Karnataka News Network ದೇಶ - ವಿದೇಶ
Photo credits : zoom news
ಲಕ್ನೋ, ಮೇ 25: ದೇಶದೆಲ್ಲೆಡೆ ಕೊರೊನಾ ಲಸಿಕೆಗಾಗಿ ಹಾಹಾಕಾರ ಎದ್ದಿದ್ದರೆ, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಲಸಿಕೆ ನೀಡಲು ಬಂದ ಆರೋಗ್ಯ ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ.
ಕೊರೊನಾಗೆ ಲಸಿಕೆ ಪಡೆಯಬೇಕು ಎನ್ನುವ ನೆಲೆಯಲ್ಲಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ತೆರಳಿದ್ದರು. ಅಲ್ಲದೆ, ಲಸಿಕೆ ಪಡೆಯಲು ಒಪ್ಪಿದ ಜನರಿಗೆ ಸ್ಥಳದಲ್ಲೇ ಲಸಿಕೆಯನ್ನೂ ನೀಡಲಾಗುತ್ತಿತ್ತು. ಆದರೆ, ಗ್ರಾಮಸ್ಥರು ಅಧಿಕಾರಿಗಳ ಮಾತು ಒಪ್ಪದೆ ನೀವು ಲಸಿಕೆ ನೀಡುತ್ತಿಲ್ಲ. ಅದರಲ್ಲಿ ಏನೋ ವಿಷ ಇದೆ ಎಂದು ಭ್ರಮಿಸಿ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲದೆ, ಬಾರಾಬಂಕಿ ಗ್ರಾಮದಲ್ಲಿ ಹರಿಯುವ ಸರಯೂ ನದಿಗೆ ಹಾರಿ ಅಧಿಕಾರಿಗಳ ಕೈಯಿಂದ ತಪ್ಪಿಸಿ ಓಡಿದ್ದಾರೆ.
ರಾಮನಗರ್ ಉಪ ವಿಭಾಗಾಧಿಕಾರಿ ರಾಜೀವ ಕುಮಾರ್ ಶುಕ್ಲಾ ಈ ಬಗ್ಗೆ ಹೇಳಿಕೆ ನೀಡಿದ್ದು ಗ್ರಾಮಸ್ಥರಿಗೆ ಅರಿವು ಮೂಡಿಸಿದರೂ ನಮ್ಮ ಮಾತು ಕೇಳಲಿಲ್ಲ. ಕೇವಲ 14 ಮಂದಿಯಷ್ಟೇ ಲಸಿಕೆ ಪಡೆದಿದ್ದಾರೆ. ಲಸಿಕೆಯಲ್ಲ , ಅದು ವಿಷ ಎನ್ನುತ್ತಲೇ ಕೆಲವರು ನದಿಗೆ ಹಾರಿ ಓಡಿದ್ದಾರೆ ಎಂದು ಹೇಳಿಕೆದ್ದಾರೆ.
ದೇಶದಲ್ಲಿ 18ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗದೆ, ಲಸಿಕೆ ಪೂರೈಕೆಯಲ್ಲೇ ಕೊರತೆ ಎದುರಾಗಿದೆ. ಇದೇ ವೇಳೆ, ವೈದ್ಯಕೀಯ ತಜ್ಞರು ಎಲ್ಲರೂ ಕೋವಿಡ್ ಸೋಂಕನ್ನು ತಪ್ಪಿಸಲು ಲಸಿಕೆ ಪಡೆಯಲೇಬೇಕೆಂದು ಹೇಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಹಳ್ಳಿಯ ಜನರು ಲಸಿಕೆಯ ಬಗ್ಗೆಯೇ ಭಯ ಹೊಂದಿದ್ದಲ್ಲದೆ, ಅಧಿಕಾರಿಗಳ ಮಾತು ಕೇಳದೆ ಓಡಿ ತಪ್ಪಿಸಿಕೊಳ್ಳುತ್ತಿರುವ ಪ್ರಸಂಗ ಎದುರಾಗಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
Even as people in many states are scrambling to get vaccinated, residents of a village in Uttar Pradesh’s Barabanki district fled their homes when a team of health officials reached there to carry out a vaccination campaign on Saturday evening and jumped into the river Saryu.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm